ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಸೆಪ್ಟೆಂಬರ್ 15ರೊಳಗೆ ಅರ್ಜಿ ಸಲ್ಲಿಸಿ… Vidyasiri Scholarship for Post Matric Students

Vidyasiri Scholarship for Post Matric Students : ವಿದ್ಯಾರ್ಥಿಗಳು 2024-25ನೇ ಸಾಲಿನ ‘ವಿದ್ಯಾಸಿರಿ’ (Vidyasiri Scholarship) ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದೆ. ಇದೇ ಸೆಪ್ಟೆಂಬರ್ 15ರೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಮೂಲಕ ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯು ಹಾಗೂ ತತ್ಸಮಾನ ವಿದ್ಯಾರ್ಹತೆ, ಸಾಮಾನ್ಯ ಪದವಿ ಹಾಗೂ ಸಂಯೋಜಿತ ಉಭಯ ಪದವಿ ಕೋರ್ಸ್ಗಳನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸರ್ಕಾರದ ಈ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. … Read more

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ : ವಾಹನ ಖರೀದಿ, ಸ್ವಯಂ ಉದ್ಯೋಗ, ಶಿಕ್ಷಣ ಸಾಲ, ಉಚಿತ ಬೋರ್‌ವೆಲ್ ಸಬ್ಸಿಡಿಗೆ ಅರ್ಜಿ ಆಹ್ವಾನ KVLDCL Karnataka Schemes 2024

KVLDCL Karnataka Schemes 2024 : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದಿಂದ (Karnataka Veerashaiva Lingayat Development Corporation Limited) 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು; ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ (ಪ್ರವರ್ಗ-3ಬಿ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಸಾಲ ಯೋಜನೆಗಳು, ಜೀವಜಲ ನೀರಾವರಿ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ (ಹೋಟೆಲ್ ಉದ್ಯಮ), ವಿಭೂತಿ ಘಟಕ ನಿರ್ಮಾಣ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ … Read more

error: Content is protected !!