SSLC ಮತ್ತು PUCಅ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ… Prize Money Scheme karnataka Govt

Prize Money Scheme karnataka Govt : ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ‘ಪ್ರೋತ್ಸಾಹಧನ ಯೋಜನೆ’ (Prize Money) ಜಾರಿಗೊಳಿಸಿದೆ. ಪ್ರತೀ ವರ್ಷವೂ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಶ್ರೇಣಿಯಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರೈಜ್ ಮನಿ ನೀಡಲಾಗುತ್ತಿದೆ. ಇದೀಗ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡಲ್ಪಡುವ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ವಿದ್ಯಾರ್ಥಿಗಳು ದಾಖಲಾತಿಗಳ ಸಮೇತ ಆನ್‌ಲೈನ್ ಮೂಲಕವೇ ಅರ್ಜಿ … Read more

error: Content is protected !!